ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್ ಆರೋಗ್ಯದಲ್ಲಿ ಏರುಪೇರಾಗಿದೆ. ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚೇತರಿಸಿಕೊಳ್ಳುತ್ತಿದ್ದಾರೆ.
ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಬದ್ಧ ರಾಜಕೀಯ ವೈರಿಗಳಾಗಿದ್ದ, ಹಿಂದಿನ ಬಾರಿ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳಾಗಿದ್ದ ಕರಿಮನೆ ಮಧುಕರ್ ಭೇಟಿ ನೀಡಿರುವುದು ವಿಶೇಷವಾಗಿದೆ.
ಜೊತೆಗೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಎಲ್. ಸುಂದರೇಶ್, ಕುರುವಳ್ಳಿ ನಾಗರಾಜ್ ಆರೋಗ್ಯ ವಿಚಾರಿಸಿದ್ದಾರೆ..
Tags:
ಕೆಸ್ತೂರು ಮಂಜುನಾಥ್