ಕಾರ್ಯಕರ್ತರೊಂದಿಗೆ ಮಂಜುನಾಥ ಗೌಡರ ಸಂವಾದ
ಎಷ್ಟು ಜನರು ಪಾಲ್ಗೊಳ್ಳಬಹುದು...?
ಶಿವಮೊಗ್ಗದಲ್ಲಿ ಮಂಗಳವಾರ ನಡೆಯುವ ಪ್ರತಿಭಟನೆಯ ಪೂರ್ವಭಾವಿ ಸಭೆಯು ಕಾಂಗ್ರೆಸ್ ಮುಖಂಡ ಡಾ. ಆರ್.ಎಂ
ಮಂಜುನಾಥ ಗೌಡರ ಬೆಟ್ಟಮಕ್ಕಿ ನಿವಾಸದಲ್ಲಿ ಭಾನುವಾರ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಡೆಯುತ್ತಿರುವ ಪ್ರತಿಭಟನಾ ಸಭೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಜಗೊಳ್ಳಲಿದ್ದಾರೆ. ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಪ್ರಮುಖ ಕಾರ್ಯಕರ್ತರಿಗೆ ನೀಡಲಾಯಿತು.
Tags:
ಆರ್.ಎಂ.ಎಂ.