ಜಿಲ್ಲಾ ನಿವೃತ್ತ ನೌಕರರ ವೇದಿಕೆಯಲ್ಲಿ ಡಿಕೆಶಿ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾ ನಿವೃತ್ತ ನೌಕರರ
ವೇದಿಕೆ ಆಯೋಜಿಸಿದ್ದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಂವಾದ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ
ನಡೆಯಿತು.
ರಾಜ್ಯ ಕಾಂಗ್ರೆಸ್ ನಿವೃತ್ತ ಅಧಿಕಾರಿಗಳು ಮತ್ತು ನೌಕರರಿಗಾಗಿ ಪ್ರತ್ಯೇಕ
ಘಟಕ ಮಾಡುವ ಆಲೋಚನೆ ಬಂದಿದೆ. ನಿವೃತ್ತ ಅಧಿಕಾರಿಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದನ್ನು
ನೋಡಿದಾಗ ಸಂತಸವಾಗಿದೆ. ಹೀಗಾಗಿ ರಾಜ್ಯಮಟ್ಟದಲ್ಲಿ
ಪಕ್ಷದಲ್ಲಿ ಅವರಿಗಾಗಿ ಪ್ರತ್ಯೇಕ ರಚನೆ ಮಾಡಿ ಅವರಿಗೆ ಸ್ಥಾನಮಾನ ಒದಗಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಅಪೆಕ್ಸ್
ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ, ಜಿಲ್ಲಾ ನಿವೃತ್ತ ನೌಕರರ
ವೇದಿಕೆಯ ಎನ್.ಎಸ್.ಕುಮಾರ್, ನಿಂಗಪ್ಪ, ಚಂದ್ರಶೇಖರ್ ಇದ್ದರು.
