ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ
ತೀರ್ಥಹಳ್ಳಿ ಮೂಲದವರು ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲು
3 ವರ್ಷದ ಮಗು ಸೇರಿದಂತೆ ನಾಲ್ವರು ಗಂಭೀರ
ನವೆಂಬರ್ 8 ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಕೋಡಿಹಳ್ಳಿ ಗೇಟ್.. ಇ ಗ್ರಾಮವು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡುಗೆ ಅನಿಲ (gas) ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು ನಾಲ್ಕು ಜನಕ್ಕೆ ಗಂಭೀರ ಗಾಯವಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿ ಹಳಗ ಹಾಗೂ ಮೂಡಲಮನೆವರಾದ ಅಭಿಷೇಕ (25) ಮಾಲಾಶ್ರೀ (30), ಮಹೇಶ (23), ಶ್ರೀಯ (3) ಘಟನೆಯಲ್ಲಿ ಗಂಭೀರಗೊಂಡಿದ್ದಾರೆ. ಗಾಯಳುಗಳಿಗೆ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಸಾವು ಬದುಕಿನ ನಡುವೆ ಹೊರಾಡುತಿದ್ದು ಸುಮಾರು 15 ಲಕ್ಷಕ್ಕೂ ಹೆಚ್ಚಿನ ಚಿಕಿತ್ಸೆಗೆ ಖರ್ಚಾಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಡತನದಲ್ಲಿ ಜೀವನ ನಡೆಸುತ್ತಿದ್ದು ಸಹಾಯ ಮಾಡಲು ಇಚ್ಚಿಸುವವರು ಕೆಳಗಿನ ಖಾತೆ ಸಂಖ್ಯೆಗೆ ಹಣ ಕಳುಹಿಸಬಹುದು.
M R ಕೃಷ್ಣಮೂರ್ತಿ ಮೂಡಲಮನೆ.
name..M R krishnamurthy
Ac no :10967101021949
ifsc. :PKGB0010967..
Upi:. 6362333237@ybl
Phone pay: 6362333237