ತೀರ್ಥಹಳ್ಳಿಯ ಹಿರಿಯ ಪತ್ರಕರ್ತ, ವಿತರಕ ವಿ.ರಾಮಕೃಷ್ಣ (88) ಶುಕ್ರವಾರ ತಮ್ಮ ಸ್ವಗೃಹದಲ್ಲಿ
ವಯೋಸಹಜ ಅನಾರೋಗ್ಯದಿಂದ ಮೃತರಾದರು. ಇವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಪಟ್ಟಣದಲ್ಲಿ
ನಡೆಯಿತು.
ಇವರು ಕನ್ನಡಪ್ರಭ ಹಾಗೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಗಳ ವರದಿಗಾರರಾಗಿದ್ದರು. ಸುಧೀರ್ಘ
ಕಾಲ ಆಗುಂಬೆ ವೃತ್ತದಲ್ಲಿ ಪುಸ್ತಕ ಮಾರಾಟ ಮಳಿಗೆ ನಡೆಸಿದ್ದರು.