ಕೆಟಿಕೆ ಸಭಾಂಗಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ
ತೀರ್ಥಹಳ್ಳಿ ತಾಲ್ಲೂಕಿನ
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಬಳ ಶಚಿಂದ್ರ ಹೆಗ್ಡೆ ಧರ್ಮಪತ್ನಿ ಅಚಲ ಹೆಗ್ಡೆ (52) ಮಂಗಳವಾರ
ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದು ಅಂತಿಮ ದರ್ಶನಕ್ಕೆ ಇಲ್ಲಿನ ಕೆಟಿಕೆ ಸಭಾಂಗಣದಲ್ಲಿ
ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನಿಂದ ಪಾರ್ಥಿವ
ಶರೀರ ಕರೆತರಲಾಗುತ್ತಿದ್ದು ತೀರ್ಥಹಳ್ಳಿಯ ಸಮೀಪಕ್ಕೆ ಆಗಮಿಸಿದ್ದಾರೆ. ಸಂಜೆ 5 ಗಂಟೆಗೆ ಕೆಟಿಕೆ ಸಭಾಂಗಣಕ್ಕೆ
ಪಾರ್ಥಿವ ಶರೀರ ಆಗಮಿಸಲಿದ್ದು ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
